+91 9483 81 2877
Support Center




















ವಿಶ್ವೇಶ್ವರಯ್ಯನವರ ಕಾಲಘಟ್ಟ, ಆ ಕಾಲದ ಕಾಡು, ನಿರ್ಮಾನುಷ ಜೋಗದ ಪರಿಸರ, ಸುತ್ತುಮುತ್ತಲ ಹಳ್ಳಿಗಳು, ಕೃಷ್ಣರಾವ್ ವಸುಧಾರ ದಾಂಪತ್ಯ, ಕಡಾಂಬಿ, ಫೋರ್ಟ್ಸ್ ಮುಂತಾದ ಅಧಿಕಾರಿಗಳ ಶ್ರದ್ಧೆ, ತುಂಗಕ್ಕಯ್ಯ, ದತ್ತಪ್ಪ ಹೆಗಡೆ, ಶರಾವತಿ, ಭವಾನಿಯಂಥ ಪಾತ್ರಗಳು, ಲೇಖಕರು ವಿವರಿಸುವ ಮರಗಿಡಗಳು, ಪರಿಸರ ಇವೆಲ್ಲವೂ ಅನನ್ಯ. ಇಲ್ಲಿ ಅನುಭವ ಮತ್ತು ನೆನಪು ಮಿಳಿತಗೊಂಡು ಕಾಲಾತೀತವಾದ ರಸಾನುಭೂತಿಯನ್ನು ಒದಗಿಸುತ್ತದೆ ಅನ್ನುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ.